<p><strong>ಬೆಂಗಳೂರು: </strong>ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಂಧನ ಸಚಿವ ಪೀಯೂಷ್ ಗೋಯಲ್ ಅವರನ್ನು ಸೋಮವಾರ ಭೇಟಿ ಮಾಡಲಿದ್ದಾರೆ.</p>.<p>ಬೆಳಿಗ್ಗೆ 10 ಗಂಟೆಗೆ ದೆಹಲಿಗೆ ಹೋಗಲಿರುವ ಕುಮಾರಸ್ವಾಮಿ, ಮಧ್ಯಾಹ್ನ 3.30ಕ್ಕೆ ರಾಜ್ಘಾಟ್ಗೆ ತೆರಳಿ ಮಹಾತ್ಮಾಗಾಂಧಿ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸುವರು.</p>.<p>5.30ಕ್ಕೆ ಮೋದಿ ಮತ್ತು ಗೋಯಲ್ ಅವರನ್ನು ಭೇಟಿ ಮಾಡಲಿದ್ದಾರೆ. ರಾತ್ರಿ 8.30ಕ್ಕೆ ದೆಹಲಿಯಿಂದ ವಾಪಸು ಬರಲಿದ್ದಾರೆ ಎಂದು ಮುಖ್ಯಮಂತ್ರಿ ಸಚಿವಾಲಯ ತಿಳಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಂಧನ ಸಚಿವ ಪೀಯೂಷ್ ಗೋಯಲ್ ಅವರನ್ನು ಸೋಮವಾರ ಭೇಟಿ ಮಾಡಲಿದ್ದಾರೆ.</p>.<p>ಬೆಳಿಗ್ಗೆ 10 ಗಂಟೆಗೆ ದೆಹಲಿಗೆ ಹೋಗಲಿರುವ ಕುಮಾರಸ್ವಾಮಿ, ಮಧ್ಯಾಹ್ನ 3.30ಕ್ಕೆ ರಾಜ್ಘಾಟ್ಗೆ ತೆರಳಿ ಮಹಾತ್ಮಾಗಾಂಧಿ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸುವರು.</p>.<p>5.30ಕ್ಕೆ ಮೋದಿ ಮತ್ತು ಗೋಯಲ್ ಅವರನ್ನು ಭೇಟಿ ಮಾಡಲಿದ್ದಾರೆ. ರಾತ್ರಿ 8.30ಕ್ಕೆ ದೆಹಲಿಯಿಂದ ವಾಪಸು ಬರಲಿದ್ದಾರೆ ಎಂದು ಮುಖ್ಯಮಂತ್ರಿ ಸಚಿವಾಲಯ ತಿಳಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>