‘ನಾಗರಾಜ್ ಅವರು, ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ. ಬಿಜೆಪಿ ವರಿಷ್ಠರ ಮೇಲೆ ಒತ್ತಡ ಹೇರಿ ಬಿ ಫಾರ್ಮ್ ಪಡೆಯುವ ಉದ್ದೇಶದಿಂದಲೇ ಪಕ್ಷದ ಕೆಲ ಮುಖಂಡರನ್ನು ಆಹ್ವಾನಿಸಿ ಮೇ 22ರಂದು ಭೋಜನ ಕೂಟ ಆಯೋಜಿಸಿದ್ದರು. ಅದಕ್ಕೆ ಚುನಾವಣಾ ಅಧಿಕಾರಿಯಿಂದ ಯಾವುದೇ ಅನುಮತಿ ಪಡೆದಿರಲಿಲ್ಲ. ಹೀಗಾಗಿ, ಹೋಟೆಲ್ ಮೇಲೆ ಸಂಚಾರ ದಳದ ಅಧಿಕಾರಿಗಳು ದಾಳಿ ಮಾಡಿದ್ದರು’ ಎಂದರು.