ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿರಾ ಕ್ಯಾಂಟೀನ್ ಗಾಜು ಪುಡಿ

Last Updated 28 ಮೇ 2018, 5:09 IST
ಅಕ್ಷರ ಗಾತ್ರ

ಚಿತ್ರದುರ್ಗ: ಇಲ್ಲಿನ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಸಮೀಪದ ಯೂನಿಯನ್ ಪಾರ್ಕ್ ನಲ್ಲಿ ಇರುವ ಇಂದಿರಾ ಕ್ಯಾಂಟೀನ್ ಮೇಲೆ ದಾಳಿ ನಡೆಸಿದ ಬಿಜೆಪಿ ಕಾರ್ಯಕರ್ತರು ಗಾಜು ಪುಡಿಗೊಳಿಸಿದ್ದಾರೆ.

</p><p>ಘಟನೆಗೆ ಸಂಬಂಧಿಸಿದಂತೆ ಮಂಜುನಾಥ್, ರವಿ ಹಾಗೂ ಶಂಭು ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p><p><iframe allowfullscreen="true" allowtransparency="true" frameborder="0" height="308" scrolling="no" src="https://www.facebook.com/plugins/video.php?href=https%3A%2F%2Fwww.facebook.com%2Fprajavani.net%2Fvideos%2F1930946110270567%2F&amp;show_text=0&amp;width=560" style="border:none;overflow:hidden" width="560"/></p><p>ಸುಮಾರು 40 ಜನರ ಗುಂಪು ಬೆಳಿಗ್ಗೆ 9.15ರ ಸುಮಾರಿಗೆ ಕ್ಯಾಂಟಿನ್ ಗೆ ನುಗ್ಗಿದ್ದಾರೆ. ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗುತ್ತಾ ಕಲ್ಲು ತೂರಾಟ ನಡೆಸಿದ್ದಾರೆ. ಕ್ಯಾಂಟೀನ್ ಪ್ರವೇಶ ದ್ವಾರದ ಗಾಜು ಪುಡಿಯಾಗಿದೆ.</p><p>ಕ್ಯಾಂಟೀನ್ ಗೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ಕ್ಯಾಂಟೀನ್ ಕಾರ್ಯನಿರ್ವಹಿಸುತ್ತಿದೆ.</p></p>

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT