ಈ ವೇಳೆ ನಡೆದ ನುಡಿನಮನ ಸಭೆಯ ನೇತೃತ್ವವನ್ನು ಗದುಗಿನ ತೋಂಟದಾರ್ಯ ಮಠದ ಡಾ.ಸಿದ್ದಲಿಂಗ ಸ್ವಾಮೀಜಿ ವಹಿಸಿದ್ದರು. ತತ್ವಪದಕಾರ ಇಬ್ರಾಹಿಂ ಸುತಾರ, ಶಾಸಕರಾದ ಎಂ.ಬಿ.ಪಾಟೀಲ, ಎಚ್.ಕೆ.ಪಾಟೀಲ, ಬಸನಗೌಡ ಪಾಟೀಲ ಯತ್ನಾಳ, ಶಿವಾನಂದ ಪಾಟೀಲ, ವೀರಣ್ಣ ಚರಂತಿಮಠ, ಮುರುಗೇಶ ನಿರಾಣಿ, ಸಿ.ಸಿ.ಪಾಟೀಲ, ಬಸವರಾಜ ಹೊರಟ್ಟಿ, ಮಾಜಿ ಸಚಿವೆ ಉಮಾಶ್ರೀ ನುಡಿನಮನ ಸಲ್ಲಿಸಿದರು.