ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ವಿ.ಬಿ.ಜಗದೀಶ ಮಾತನಾಡಿದರು. ದೈಹಿಕ ಶಿಕ್ಷಣ ಅಧೀಕ್ಷಕ ಮಂಜುನಾಥ, ಪ್ರೌಢಶಾಲೆ ಮುಖ್ಯಶಿಕ್ಷಕ ಕೆ.ರಾಜಶೇಖರ, ಶಾಲೆಯ ಮುಖ್ಯಶಿಕ್ಷಕ ಎಲ್.ಗಂಗ್ಯಾನಾಯ್ಕ, ಶಿಕ್ಷಕ ಎನ್.ಎಂ.ಚನ್ನಯ್ಯ, ಎಸ್ಡಿಎಂಸಿ ಅಧ್ಯಕ್ಷ ಕೆ.ಸಿದ್ದಪ್ಪ, ಸಂಪನ್ಮೂಲ ವ್ಯಕ್ತಿಗಳಾದ ಬಿ.ಶಿವಮೂರ್ತಿ, ಐ.ಬಸವರಾಜ, ಎಂ.ರಾಜು, ಎಸ್.ಪ್ರಕಾಶ್, ಅಬ್ದುಲ್ ಖಾದರ್ ಇದ್ದರು.