ಸ್ಟೆರ್ಲೈಟ್ ತಾಮ್ರ ಘಟಕವನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮೃತಪಟ್ಟವರ ಕುಟುಂಬದವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕ ಚಲನಚಿತ್ರ ಮಂಡಳಿ, ದಕ್ಷಿಣ ಭಾರತದ ಚಲನಚಿತ್ರ ಮಂಡಳಿಯ ಅಂಗ. ಖಂಡಿತ ಅವರು ಮಧ್ಯಪ್ರವೇಶಿಸಿ ಸೌಹಾರ್ದಯುತವಾಗಿ ವಿವಾದ ಬಗೆಹರಿಸುತ್ತಾರೆ’ ಎಂದು ತಿಳಿಸಿದರು.