ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯ ಮೇ 7ರ ವರೆಗೆ ವಿಚಾರಣೆಗೆ ತಡೆ ನೀಡಿತ್ತು. ಈ ಪ್ರಕರಣದ ವಿಚಾರಣೆಯನ್ನು ಮುಂದೂಡದೇ ಪ್ರತಿ ದಿನ ನಡೆಸುವುದು ಹಾಗೂ ವಿಚಾರಣೆಯನ್ನು ಕ್ಯಾಮೆರಾ ಎದುರು ನಡೆಸಬೇಕು ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ಇಂದೂ ಮಲ್ಹೋತ್ರ ಅವರಿದ್ದ ನ್ಯಾಯಾಪೀಠ ಸೂಚಿಸಿತ್ತು.