ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇನೆ ಜನ ಸ್ನೇಹಿ ಸರ್ಕಾರದ ನಿರ್ಮಾಣ ಮಾಡುವುದು. ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಮಲ್ಟಿಸ್ಪೆಷಾಲಿಟಿ ತಂತ್ರಜ್ಞಾನ ಅಳವಡಿಸುತ್ತೇನೆ. ಜಾನುವಾರುಗಳಿಗೆ ವಿಮೆ ಸೌಲಭ್ಯ, ಹೈನುಗಾರಿಕೆಗೆ ಆದ್ಯತೆ, ಉದ್ಯೋಗ ಅರಸಿ ಗುಳೆಹೋಗುವುದನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳುತ್ತೇನೆ. ರಾಜ್ಯದೆಲ್ಲೆಡೆ ಗಿಡ, ಮರಗಳನ್ನು ನೆಡುತ್ತೇನೆ. ಜನಸ್ನೇಹಿ ಸರ್ಕಾರ ರೂಪಿಸುವುದು. ಆರ್ಥಿಕ ಪ್ರಗತಿಯೊಂದಿಗೆ ಸರ್ವತೋಮುಖ ಅಭಿವೃದ್ಧಿ ಸಾಧಿಸುತ್ತೇನೆ