ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಪಿ ನಟರಾಜ್‌ಗೆ ಕಡೆಂಗೋಡ್ಲು ಪ್ರಶಸ್ತಿ

Last Updated 31 ಮೇ 2018, 19:30 IST
ಅಕ್ಷರ ಗಾತ್ರ

ಉಡುಪಿ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಹಾಗೂ ಮಣಿಪಾಲ ಉನ್ನತ ಶಿಕ್ಷಣ ಸಂಸ್ಥೆ ನೀಡುವ ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಲೇಖಕ ಡಾ. ಕೆ.ಪಿ.ನಟರಾಜ್ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹10 ಸಾವಿರ ನಗದು ಹಾಗೂ ಫಲಕವನ್ನೊಳಗೊಂಡಿದೆ. ಸುಬ್ರಾಯ ಚೊಕ್ಕಾಡಿ, ಜಯರಾಮ ಕಾರಂತ, ಮುರಳೀಧರ ಉಪಾಧ್ಯ ಅವರನ್ನೊಳಗೊಂಡ ಆಯ್ಕೆ ಸಮಿತಿಯು ಡಾ.ಕೆ.ಪಿ.ನಟರಾಜ್ ಅವರ ‘ನಿತ್ಯವೂ ನಿನ್ನೊಡನೆ’ ಕಾವ್ಯ ಸಂಕಲನವನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಆಗಸ್ಟ್‌ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT