ಬಿಜೆಪಿಯಿಂದ ಎಸ್.ರುದ್ರೇಗೌಡ, ಕೆ.ಪಿ.ನಂಜುಂಡಿ, ಎನ್.ರವಿಕುಮಾರ್, ತೇಜಸ್ವಿನಿಗೌಡ ಮತ್ತು ರಘುನಾಥ ಮಲ್ಕಾಪುರೆ, ಕಾಂಗ್ರೆಸ್ನಿಂದ ಕೆ.ಹರೀಶ್ ಕುಮಾರ್, ಅರವಿಂದ ಕುಮಾರ್ ಅರಳಿ, ಕೆ.ಗೋವಿಂದರಾಜ್ ಮತ್ತು ಸಿ.ಎಂ.ಇಬ್ರಾಹಿಂ, ಜೆಡಿಎಸ್ನಿಂದ ಬಿ.ಎಂ.ಫಾರೂಕ್ ಮತ್ತು ಎಸ್.ಎಲ್.ಧರ್ಮೇಗೌಡ ನಾಮಪತ್ರ ಸಲ್ಲಿಸಿದರು.