ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದಾಯ ತೆರಿಗೆ: ದೂರು ಇತ್ಯರ್ಥ

Last Updated 31 ಮೇ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಆದಾಯ ತೆರಿಗೆ ಪಾವತಿಗೆ ಸಂಬಂಧಿಸಿದ ಮೇಲ್ಮನವಿ ಮತ್ತು ಪರಿಹಾರಕ್ಕೆ ಸಂಬಂಧಿಸಿದ ದೂರುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಆದಾಯ ತೆರಿಗೆ ಇಲಾಖೆಯು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ.

ಜೂನ್‌ 1 ರಿಂದ 15ರವರೆಗೆ ತೆರಿಗೆ ಅಧಿಕಾರಿಗಳು ತೆರಿಗೆದಾರರ ಅಹವಾಲು ಇತ್ಯರ್ಥಪಡಿಸಲು ಆದ್ಯತೆ ನೀಡಲಿದ್ದಾರೆ. ಇದುವರೆಗೆ ಇತ್ಯರ್ಥವಾಗದ ಪ್ರಕರಣಗಳನ್ನು ಆದ್ಯತೆ ಮೇರೆಗೆ ಬಗೆಹರಿಸಲಾಗುವುದು.  ತೆರಿಗೆದಾರರು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯ ಅವಧಿಯಲ್ಲಿ ಸಂಬಂಧಿತ ಅಧಿಕಾರಿಗಳನ್ನು ಭೇಟಿಯಾಗಬೇಕು ಎಂದು ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT