ಈ ಕುರಿತು ಟ್ವೀಟರ್ನಲ್ಲಿ, ‘ರಾಜಕೀಯ ದ್ವೇಷ ಸಾಧನೆಗೆ ನರೇಂದ್ರ ಮೋದಿ ಸರ್ಕಾರ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿರುವುದು ಖಂಡನೀಯ. ಇಂತಹ ಬೆದರಿಕೆಗೆ ಕಾಂಗ್ರೆಸ್ ನಾಯಕರು ಜಗ್ಗುವುದಿಲ್ಲ, ಬಗ್ಗುವುದೂ ಇಲ್ಲ. ಡಿ.ಕೆ.ಶಿವಕುಮಾರ್ ಒಬ್ಬಂಟಿಯಲ್ಲ, ಕಾಂಗ್ರೆಸ್ ಪಕ್ಷ ಜತೆಗಿದೆ’ ಎಂದು ಪೋಸ್ಟ್ ಮಾಡಿದ್ದಾರೆ.