<p><strong>ಮುಂಬೈ: </strong>ದಕ್ಷಿಣ ಮುಂಬೈನ ಬಂದರು ಪ್ರದೇಶಕ್ಕೆ ಸಮೀಪದಲ್ಲಿರುವ ಸಿಂದಿಯಾ ವಾಣಿಜ್ಯ ಸಂಕೀರ್ಣದಲ್ಲಿ ಶುಕ್ರವಾರ ಸಂಜೆ ಭಾರಿ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ.</p>.<p>ಕಟ್ಟಡದಲ್ಲಿ ಸಿಲುಕಿದ್ದ ಐವರನ್ನು ರಕ್ಷಿಸಲಾಗಿದ್ದು, ಹಲವು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ ಎಂದು ತಿಳಿದುಬಂದಿದೆ.</p>.<p>ಆದಾಯ ತೆರಿಗೆ ಇಲಾಖೆಯ ಕಚೇರಿ ಇರುವ ಕಟ್ಟಡದ ಮೂರನೇ ಮಹಡಿಯಲ್ಲಿ ಸಂಜೆ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿರುವ ವರದಿಯಾಗಿಲ್ಲ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ದಕ್ಷಿಣ ಮುಂಬೈನ ಬಂದರು ಪ್ರದೇಶಕ್ಕೆ ಸಮೀಪದಲ್ಲಿರುವ ಸಿಂದಿಯಾ ವಾಣಿಜ್ಯ ಸಂಕೀರ್ಣದಲ್ಲಿ ಶುಕ್ರವಾರ ಸಂಜೆ ಭಾರಿ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ.</p>.<p>ಕಟ್ಟಡದಲ್ಲಿ ಸಿಲುಕಿದ್ದ ಐವರನ್ನು ರಕ್ಷಿಸಲಾಗಿದ್ದು, ಹಲವು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ ಎಂದು ತಿಳಿದುಬಂದಿದೆ.</p>.<p>ಆದಾಯ ತೆರಿಗೆ ಇಲಾಖೆಯ ಕಚೇರಿ ಇರುವ ಕಟ್ಟಡದ ಮೂರನೇ ಮಹಡಿಯಲ್ಲಿ ಸಂಜೆ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿರುವ ವರದಿಯಾಗಿಲ್ಲ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>