ಅಧಿಕಾರಕ್ಕೆ ಬರುವ ಮುನ್ನ ಕೊಟ್ಟ ಎಲ್ಲ ಭರವಸೆ ಈಡೇರಿಸದಿರುವುದು ಹಾಗೂ ವಿಪಕ್ಷಗಳು ಹೊಂದಾಣಿಕೆ ಮಾಡಿಕೊಂಡಿರುವುದು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪರಿಣಾಮ ಬೀರುವ ಸಾಧ್ಯತೆಗಳಿವೆ. ಇದೇ ವೇಳೆ ರಾಮಮಂದಿರ ನಿರ್ಮಾಣಕ್ಕಿಂತಲೂ, ಗಂಗಾ ನದಿಯ ಶುದ್ಧೀಕರಣ ಇಂದಿನ ಅಗತ್ಯ ಎಂದು ಶ್ರೀಗಳು ಒತ್ತಿ ಹೇಳಿದರು.