‘ಕಾಯ್ದೆಯಲ್ಲಿ ಉಲ್ಲೇಖಿಸಿರುವ ನಿಯಮಗಳನ್ನು ಕೇಂದ್ರೀಯ ಪಠ್ಯಕ್ರಮದ ಕೆಲವು ಶಾಲೆಗಳು ಕಡೆಗಣಿಸಿರುವುದು ಮತ್ತು ಆಯಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆಯದೆಯೇ ಶಾಲೆ ನಡೆಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮ ತೆಗೆದುಕೊಳ್ಳಿ ಎಂದು ಪದೇ–ಪದೇ ಎಚ್ಚರಿಕೆ ನೀಡಿದ್ದರೂ ಅವನ್ನು ಕಡೆಗಣಿಸಲಾಗಿದೆ’ ಎಂದು ಶಾಲೆಗಳಿಗೆ ರವಾನಿಸಿರುವ ಪತ್ರದಲ್ಲಿ ಸಿಬಿಎಸ್ಇಹೇಳಿದೆ.