ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿರುಗಾಳಿ, ಮಳೆ: ಧರೆಗೆ ಉರುಳಿದ ಮರ, ವಿದ್ಯುತ್ ಕಂಬ

Last Updated 2 ಜೂನ್ 2018, 4:26 IST
ಅಕ್ಷರ ಗಾತ್ರ

ರಾಮನಗರ: ತಾಲ್ಲೂಕಿನಾದ್ಯಂತ ಶುಕ್ರವಾರ ರಾತ್ರಿ ಬಿರುಗಾಳಿ ಸಹಿತ ಮಳೆಯಿಂದಾಗಿ ಅಲ್ಲಲ್ಲಿ ಮರಗಳು, ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ಹತ್ತಾರು ಮನೆಗಳಿಗೆ ಹಾನಿಯಾಗಿದೆ‌.

</p><p>ಹುಚ್ಚಮ್ಮನದೊಡ್ಡಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮೇಲೆ ವಿದ್ಯುತ್ ಕಂಬ ಬಿದ್ದಿದೆ. ವಿದ್ಯುತ್ ತಂತಿಗಳು ತುಂಡಾಗಿವೆ. ನಾಲ್ಕಾರು‌ ಮರಗಳು ಧರೆಗೆ ಉರುಳಿವೆ. ಹತ್ತಾರು ಮನೆಗಳ ಜಂಕ್ ಶೀಟುಗಳು ಮುರಿದು ಬಿದ್ದಿದ್ದು, ಭಾಗಶಃ ಹಾನಿಗೀಡಾಗಿವೆ.</p><p><img alt="" src="https://cms.prajavani.net/sites/pv/files/article_images/2018/06/02/sheets.jpg" style="width: 600px; height: 334px;" data-original="/http://www.prajavani.net//sites/default/files/images/sheets.jpg"/></p></p>

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT