‘ಸಾವಿತ್ರಿ ಬಾಪುಲೆ, ಜ್ಯೋತಿ ಬಾಪುಲೆ, ನಾನು ಸಾಯಲು ಸಿದ್ಧ, ಭಗತ್ಸಿಂಗ್, ಸುಭಾಷ್ಚಂದ್ರ ಬೋಸ್, ಚೆಗೆವಾರ, ಬಸವ ಪ್ರಜ್ಞೆ, ಬಸವಣ್ಣ ಮತ್ತು ಅಂಬೇಡ್ಕರ್, ಗಾಂಧಿ ಮತ್ತು ಅಸ್ಪೃಶ್ಯತೆ ವಿಮೋಚನೆ ಸೇರಿದಂತೆ ಹಲವು ಕೃತಿಗಳ ವಿತರಣೆ ಕಾರ್ಯ ಕ್ಷೇತ್ರ ವ್ಯಾಪ್ತಿಯ ಮತದಾರರಿಗೆ ವಿತರಿಸುವ ಕಾರ್ಯಭರದಿಂದ ನಡೆದಿದೆ’ ಎಂದು ಅವರು ನಗರದಲ್ಲಿ ಶುಕ್ರವಾರ ‘ಪ್ರಜಾವಾಣಿ’ಗೆ ತಿಳಿಸಿದರು.