ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಇಂಧನ ದರ: ದೀರ್ಘಾವಧಿ ಪರಿಹಾರಕ್ಕೆ ಯತ್ನ’

Last Updated 2 ಜೂನ್ 2018, 19:30 IST
ಅಕ್ಷರ ಗಾತ್ರ

ಕೋಲ್ಕತ್ತ: ‘ಇಂಧನ ದರ ಏರಿಕೆಯನ್ನು ನಿಯಂತ್ರಣಕ್ಕೆ ದೀರ್ಘಾವಧಿಯ ಪರಿಹಾರ ಕಂಡುಕೊಳ್ಳುವ ದಿಕ್ಕಿನಲ್ಲಿ ಕೇಂದ್ರ ಸರ್ಕಾರ ಕಾರ್ಯಗತವಾಗಿದೆ‘ ಎಂದು ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಹೇಳಿದ್ದಾರೆ.

‘ಇಂಧನಗಳ ಹೊರೆಯನ್ನು ರಾಜ್ಯಗಳೂ ಹೊರುತ್ತಿವೆ. ಪ್ರತ್ಯೇಕವಾಗಿ ವ್ಯಾಟ್‌ ವಿಧಿಸುತ್ತಿರುವುದರಿಂದ ದರ ಏರಿಕೆ ನಿಯಂತ್ರಣಕ್ಕಾಗಿ ದೀರ್ಘಾವಧಿಯ ಪರಿಹಾರ ಕಂಡುಕೊಳ್ಳಲು ರಾಜ್ಯಗಳನ್ನೂ ಒಳಗೊಂಡು ಚರ್ಚೆ ನಡೆಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT