ಚುನಾವಣೆ ಬಹಿಷ್ಕಾರ ಹಿಂದಕ್ಕೆ: ನಿರಗುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಟಕಿ ಗ್ರಾಮಸ್ಥರು ಪಂಚಾಯಿತಿ ಕೇಂದ್ರ ಸ್ಥಾನಕ್ಕೆ ಒತ್ತಾಯಿಸಿ ಚುನಾವಣೆ ಬಹಿಷ್ಕರಿಸಲು ತೀರ್ಮಾನಿಸಿದ್ದರು. ಆದರೆ, ತಹಶೀಲ್ದಾರ್ ಫಿರ್ಜಾದೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅನಿತಾ, ಡಿವೈಎಸ್ಪಿ ವಿಜಯಕುಮಾರ, ಉಪ ತಹಶೀಲ್ದಾರ್ ಬಿ.ಜಿ.ಕುದುರಿ ಅಧಿಕಾರಿಗಳು ಮಟಕಿ ಗ್ರಾಮಕ್ಕೆ ಭೇಟಿ ನೀಡಿ, ಮನವೊಲಿಸಿದರು.