**
ಸ್ವಾತಂತ್ರ್ಯ ನಂತರ ಜಿಲ್ಲೆಯಲ್ಲಿ ಜಾರಿಯಾದ ಮೊದಲ ನೀರಾವರಿ ಯೋಜನೆಯಾಗಿದೆ. ನೀರು ಬಂದಿರುವುದು ನೀರಾವರಿ ಹೋರಾಟಕ್ಕೆ ಸಂದ ಜಯ
– ಕೆ.ಆರ್.ರಮೇಶ್ಕುಮಾರ್, ವಿಧಾನಸಭಾ ಸ್ಪೀಕರ್
**
ಕೆ.ಸಿ ವ್ಯಾಲಿ ಯೋಜನೆ ಪೂರ್ಣಗೊಳಿಸಿ ನೀರು ಹರಿಸಿರುವುದಕ್ಕೆ ಸಂತಸವಾಗಿದೆ. ಆದರೆ, ಮೂರು ಹಂತದಲ್ಲಿ ನೀರು ಶುದ್ಧೀಕರಿಸಬೇಕು
– ವಿ.ಕೆ.ರಾಜೇಶ್, ನೀರಾವರಿ ಹೋರಾಟ ಸಮಿತಿ ಸಂಚಾಲಕ