ಮಾಜಿ ಮುಖ್ಯಮಂತ್ರಿಗಳು ಸರ್ಕಾರಿ ಬಂಗಲೆಗಳನ್ನು ತೆರವು ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದ್ದರೂ ಉತ್ತರ ಪ್ರದೇಶದ ಕೆಲವು ಮಾಜಿ ಮುಖ್ಯಮಂತ್ರಿಗಳು ತಮ್ಮ ನಿವಾಸಗಳನ್ನು ಖಾಲಿ ಮಾಡದಿರುವುದು ವರದಿಯಾಗಿದೆ. ರಾಜಕಾರಣಿಗಳು ನ್ಯಾಯಾಲಯದ ಆದೇಶವನ್ನು ಹೇಗೆ ಸ್ವೀಕರಿಸುತ್ತಾರೆ ಎನ್ನುವುದನ್ನು ಇದು ತಿಳಿಸುತ್ತದೆ.