ಪ್ರೊಬಸ್ ಕ್ಲಬ್, ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಅಕ್ಷರ ಸಾಹಿತ್ಯ ವೇದಿಕೆ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಹ್ಲಾದ ಅಗಸನಕಟ್ಟೆ ಅವರ ಪತ್ನಿ ವಿಜಯಾ ಅಗಸನಕಟ್ಟೆ, ಪ್ರೊಬಸ್ ಕ್ಲಬ್ ಅಧ್ಯಕ್ಷ ಎಸ್.ಎನ್.ಮುಷಣ್ಣನವರ, ಅಕ್ಷರ ಸಾಹಿತ್ಯ ವೇದಿಕೆಯ ವಿರೂಪಾಕ್ಷ ಕಟ್ಟಿಮನಿ, ಚಿದಾನಂದ ಕಮ್ಮಾರ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗರಾಜ ಅಂಗಡಿ, ಹುಬ್ಬಳ್ಳಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎ ದೊಡಮನಿ ಇದ್ದರು.