ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ, ಉಪವಿಭಾಗಾಧಿಕಾರಿ ಪಿ.ಜಯಮಾಧವ , ಡಿವೈಎಸ್ ಪಿ ಚಂದ್ರಶೇಖರ, ತಹಸೀಲ್ದಾರ ಕೆ.ಬಿ.ಕೋರಿಶೆಟ್ಟರ್, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ವಿಂಗ್ ಕಮಾಂಡರ್ ಈಶ್ವರ ಕೋಡೊಳ್ಳಿ ಮತ್ತಿತರರು ಅಂತಿಮ ನಮನ ಸಲ್ಲಿಸಿದರು.