ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಕಾಂಗ್ರೆಸ್‌ ಕಚೇರಿ ಎದುರು ಸತೀಶ ಜಾರಕಿಹೊಳಿ ಬೆಂಬಲಿಗರ ದಾಂದಲೆ

Last Updated 7 ಜೂನ್ 2018, 9:22 IST
ಅಕ್ಷರ ಗಾತ್ರ

ಬೆಳಗಾವಿ: ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಆಕ್ರೋಶಗೊಂಡ ಸತೀಶ ಜಾರಕಿಹೊಳಿ ಬೆಂಬಲಿಗರು ಇಲ್ಲಿನ ಕ್ಲಬ್ ರಸ್ತೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿ ಎದುರು ದಾಂದಲೆ ನಡೆಸಿದರು.

ಸತೀಶ ಜಾರಕಿಹೊಳಿ ಸಂಸ್ಥಾಪಕ ಅಧ್ಯಕ್ಷರಾಗಿರುವ ಮಾನವ ಬಂಧುತ್ವ ವೇದಿಕೆ ಕಾರ್ಯಕರ್ತರು ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮುಗಿಸಿ ಕಾಂಗ್ರೆಸ್ ಕಚೇರಿಗೆ ತೆರಳಿದರು. ಅಲ್ಲಿ ಇಟ್ಟಿದ್ದ ಹೂವಿನ ಕುಂಡ ಹಾಗೂ ರಾಷ್ಟ್ರೀಯ, ರಾಜ್ಯ ನಾಯಕರ ಭಾವಚಿತ್ರಗಳಿದ್ದ ಬ್ಯಾನರ್‌ಗಳನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದರು.

ಕಚೇರಿ ಒಳಗೆ ನುಗ್ಗಲು‌ ಯತ್ನಿಸಿದರು. ಆದರೆ ಕಚೇರಿ ಬೀಗ ಹಾಕಿದ್ದ ಕಾರಣ ವಾಪಸಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT