ನಾಗಪುರ: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಕಾರ್ಯಕ್ರಮದಲ್ಲಿ ಗುರುವಾರ ಭಾಗಿಯಾಗಿದರು.
ಆರ್ಎಸ್ಎಸ್ ಸಂಸ್ಥಾಪಕರಾದ ಕೇಶವ್ ಬಲಿರಾಂ ಹೆಡಗೆವಾರ್ ಅವರ ಸ್ಮಾರಕಕ್ಕೆ ಭೇಟಿ ನೀಡಿದ ಅವರು, ‘ಭಾರತ ಮಾತೆಯ ಶ್ರೇಷ್ಠ ಪುತ್ರನಿಗೆ ನನ್ನ ಗೌರವ ಸಮರ್ಪಿಸಲು ಇಂದು ಇಲ್ಲಿಗೆ ಬಂದಿದ್ದೇನೆ’ ಎಂದು ಸಂದರ್ಶಕರ ಪುಸ್ತಕದಲ್ಲಿ ಬರೆದಿದ್ದಾರೆ.
#WATCH:Former President Pranab Mukherjee in conversation with Rashtriya Swayamsevak Sangh (RSS) chief Mohan Bhagwat at RSS founder KB Hedgewar's birthplace in Nagpur. pic.twitter.com/PDXnP5H4lE