ಸರ್ಕಾರದ ನಿರ್ಧಾರವನ್ನು ವಿರೋಧಿಸಿ ವಿರೋಧ ಪಕ್ಷದ ನಾಯಕ ಎಂ.ಕೆ. ಸ್ಟಾಲಿನ್ ನೇತೃತ್ವದಲ್ಲಿ ಡಿಎಂಕೆ ಸದಸ್ಯರು ಸದನದಿಂದ ಹೊರ ನಡೆದರು.
*
ಮೆಟ್ಟೂರು ಜಲಾಶಯದಲ್ಲಿ ಕೇವಲ 39 ಅಡಿ ನೀರಿದೆ. ಕೃಷಿ ಚಟುವಟಿಕೆಗಳಿಗೆ ನೀರು ಬಿಡಲು ಸಾಧ್ಯವಿಲ್ಲ. ನೀರಿನ ಸಂಗ್ರಹ 90 ಅಡಿ ತಲುಪಿದರೆ ಮಾತ್ರ ಕೃಷಿಗೆ ನೀರು ಬಿಡಲಾಗುವುದು.
–ಕೆ. ಪಳನಿಸ್ವಾಮಿ, ತಮಿಳುನಾಡು ಮುಖ್ಯಮಂತ್ರಿ