<p><strong>ಹಾಸನ: </strong>ಬೇಲೂರು ತಾಲ್ಲೂಕಿನ ಪುಷ್ಪಗಿರಿ ಬೆಟ್ಟದ ಬಳಿ ಶುಕ್ರವಾರ ರಾತ್ರಿ ಕಾರೊಂದು ಹೊತ್ತಿ ಉರಿದಿದ್ದು, ಇಬ್ಬರ ದೇಹಗಳು ಸುಟ್ಟು ಕರಕಲಾಗಿವೆ.</p>.<p>ಘಟನೆಯಲ್ಲಿ ‘ಐ10’ ಕಾರು ಹೊತ್ತಿ ಉರಿದಿದ್ದು, ಸಂಪೂರ್ಣ ಸುಟ್ಟಿದೆ. ಕಾರಿನೊಳಗೆ ಎರಡು ದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಕಾರಿನೊಳಗೆ ಇದ್ದವರ ಗುರುತು ಸಿಕ್ಕಿಲ್ಲ.</p>.<p>ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ರಾಹುಲ್ ಕುಮಾರ್ ಭೇಟಿ ನೀಡಿದ್ದಾರೆ. ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಬೇಲೂರು ತಾಲ್ಲೂಕಿನ ಪುಷ್ಪಗಿರಿ ಬೆಟ್ಟದ ಬಳಿ ಶುಕ್ರವಾರ ರಾತ್ರಿ ಕಾರೊಂದು ಹೊತ್ತಿ ಉರಿದಿದ್ದು, ಇಬ್ಬರ ದೇಹಗಳು ಸುಟ್ಟು ಕರಕಲಾಗಿವೆ.</p>.<p>ಘಟನೆಯಲ್ಲಿ ‘ಐ10’ ಕಾರು ಹೊತ್ತಿ ಉರಿದಿದ್ದು, ಸಂಪೂರ್ಣ ಸುಟ್ಟಿದೆ. ಕಾರಿನೊಳಗೆ ಎರಡು ದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಕಾರಿನೊಳಗೆ ಇದ್ದವರ ಗುರುತು ಸಿಕ್ಕಿಲ್ಲ.</p>.<p>ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ರಾಹುಲ್ ಕುಮಾರ್ ಭೇಟಿ ನೀಡಿದ್ದಾರೆ. ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>