ಬೆಂಗಳೂರು: ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿರುವ ಸಂಸದೆ ಹಾಗೂ ನಟಿ ರಮ್ಯಾ ಅವರು 2019ರ ಲೋಕಸಭಾ ಚುನಾವಣೆ ಬಳಿಕ ಚಿತ್ರರಂಗಕ್ಕೆ ಮರಳುವ ಸೂಚನೆಯನ್ನು ನೀಡಿದ್ದಾರೆ.
ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆಯಾಗಿರುವ ರಮ್ಯಾ, ನಟ ರಕ್ಷಿತ್ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರ ನೀಡುವ ಸಂದರ್ಭದಲ್ಲಿ ಚಿತ್ರರಂಗಕ್ಕೆ ಮರಳುವ ಕುರಿತು ಮಾತನಾಡಿದ್ದಾರೆ.
ಜೂನ್ 7ರಂದು ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಟೀಸರ್ ಬಿಡುಗಡೆಯಾಗಿತ್ತು. ಟೀಸರ್ ವೀಕ್ಷಿಸಿದ ರಮ್ಯಾ ಮೆಚ್ಚುಗೆ ವ್ಯಕ್ತಪಡಿಸಿ ಟ್ವಿಟರ್ನಲ್ಲಿ ರಕ್ಷಿತ್ಗೆ ಟ್ಯಾಗ್ ಮಾಡಿದ್ದರು.
I’ve so much catching up to do with all the great films you’ve been in @rakshitshetty I always knew you were just the right thing the Kannada movies was missing and I’m so so proud & happy for you today! Good luck for this and to you @shanvisrivastav#AvaneSrimannarayanahttps://t.co/iMhxmbdKZx
— Divya Spandana/Ramya (@divyaspandana) June 8, 2018