‘ನನ್ನ ಮಗಳಿಗೆ ಆಕೆಯ ಅತ್ತೆ ಹಾಗೂ ಸಂಬಂಧಿಕರು ಕಿರುಕುಳ ನೀಡುತ್ತಿದ್ದ ಕಾರಣ ಅವಳನ್ನು ಮನೆಗೆ ಕರೆದುಕೊಂಡು ಬಂದಿದ್ದೆ. ಬಳಿಕ ವರದಕ್ಷಿಣೆ ತರುವಂತೆ ಒತ್ತಾಯಿಸಿದ್ದ ಅವರು ತಲಾಖ್ ನೀಡುವುದಾಗಿ ಬೆದರಿಕೆ ಒಡ್ಡಿದ್ದರು. ಹಣ ಹೊಂದಿಸಲು ಸಾಧ್ಯವಾಗದ ಕಾರಣ ನನ್ನ ಅಳಿಯಫೋನ್ ಕರೆ ಮೂಲಕವೇ ತಲಾಖ್ ನೀಡಿದ್ದು, ಈ ಅನ್ಯಾಯದ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.