ತಿರುಪತಿಯಲ್ಲಿ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾಗಿದ್ದ ಪಿ.ಸುಧಾಕರ್ ಅವರಿಗೆ ನಂತರದಲ್ಲಿ ಬಡ್ತಿ ದೊರೆತು ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾಗಿ ವರ್ಗಾವಣೆಗೊಂಡಿದ್ದರು. ನಿವೃತ್ತಿಯ ಬಳಿಕ ತಿರುಪತಿಯ ತಿರುಚನೂರಿನಲ್ಲಿ ವಾಸಿಸುತ್ತಿದ್ದರು. ಮೃತ ದಂಪತಿಗೆ ಸಾಫ್ಟ್ವೇರ್ ಎಂಜಿನಿಯರ್ ಉದ್ಯೋಗಿಯಾಗಿರುವ ಮಗ ಹಾಗೂ ಮಗಳು ಇದ್ದಾರೆ.