ನಗರ ಪೊಲೀಸ್ ಆಯುಕ್ತ ಡಿ.ಸಿ. ರಾಜಪ್ಪ, ರಮ್ಜಾನ ಹಬ್ಬ ಸರ್ವಧರ್ಮೀಯರಿಗೆ ಸೇರಿದೆ, ಪ್ರತಿಯೊಬ್ಬರೂ ಈ ಹಬ್ಬದಲ್ಲಿ ಸಂಭ್ರಮದಿಂದ ಪಾಲ್ಗೊಳ್ಳಬೇಕು. ಯಾವುದೇ ಬಡಾವಣೆಯಲ್ಲಿ ಸಣ್ಣ ಪುಟ್ಟ ಗಲಾಟೆಯಾದರೂ, ಹಿರಿಯರೇ ಮಧ್ಯಸ್ಥಿಕೆ ವಹಿಸಿ ಅಲ್ಲೇ ಬಗೆಹರಿಸಬೇಕು, ಕ್ಷುಲ್ಲಕ ಜಗಳಗಳು ವಿಕೋಪಕ್ಕೆ ಹೋಗದಂತೆ ನೋಡಿಕೊಳ್ಳಬೇಕು ಎಂದರು.