ಸದ್ಯ ಮಳೆಗಾಳ ಪ್ರಾರಂಭವಾದ ಕಾರಣ, ನೂತನ ಕಟ್ಟಡ ನಿರ್ಮಾಣ ಸಾಧ್ಯವಿಲ್ಲ. ಮಕ್ಕಳಿಗೆ ಏನಾದರೂ ಅಪಾಯವಾದರೆ ಯಾರ ಹೊಣೆ? ಕೂಡಲೇ ಅಂಗನವಾಡಿ ಕೇಂದ್ರವನ್ನು ಸುಸಜ್ಜಿತವಾದ ಬೇರೊಂದು ಕಟ್ಟಡಕ್ಕೆ ಸ್ಥಳಾಂತರಿಸಬೇಕು. ಇಲ್ಲದಿದ್ದರೆ, ಅಂಗನವಾಡಿಗೆ ಕೇಂದ್ರಕ್ಕೆ ಬೀಗಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದರು.