ಮನೆಗಳಿಗೆ ನೀರು ನುಗ್ಗಿ ತೊಂದರೆಯಾಯಿತು ಎಂದು ಕೆಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. ಹೀಗಾಗಿ ಪರಿಶೀಲನೆ ನಡೆಸಿದ ಅವರು, ಪಟ್ಟಣದ ಕೋಟೆವಾಡ, ಲಿಂಬುಚಾಳ, ಶಿವಾಜಿ ವಾಸ್ಟರ್ವಾಡಾಗಳಿಗೆ ಭೇಟಿ ನೀಡಿದರು. ಪುರಸಭೆ ಮುಖ್ಯಾಧಿಕಾರಿ, ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ರಸ್ತೆ ಕಾಮಗಾರಿ ನಡೆಸುತ್ತಿರುವ ಐಆರ್ಬಿ ಸಂಸ್ಥೆಯ ಅಧಿಕಾರಿಗಳೂ ಜತೆಗಿದ್ದರು.