ಬುಧವಾರ ಈ ಕುರಿತು ಪ್ರತಿಕ್ರಿಯೆ ನೀಡಿರುವ ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು, ‘ಸ್ವಚ್ಛ, ಸುಂದರ ಹಾಗೂ ಸಂಪೂರ್ಣ ಮಂತ್ರಾಲಯ ಘೋಷಣೆಯೊಂದಿಗೆ ಸುಂದರ ಪರಿಸರ ನಿರ್ಮಿಸುವ ಕೆಲಸ ನಡೆಯುತ್ತಿದೆ. ಕೇಂದ್ರ ಸರ್ಕಾರವು ಐಕಾನ್ ಎಂದು ಗುರುತಿಸಿರುವುದರಿಂದ ಮಠದ ಜವಾಬ್ದಾರಿ ಹೆಚ್ಚಾಗಿದೆ’ ಎಂದು ತಿಳಿಸಿದರು.