<p><strong>ಸಿಲಿಗುರಿ, ಅಹಮದಾಬಾದ್, ತಿರುವನಂತಪುರ: </strong>ದೇಶದೆಲ್ಲೆಡೆ ರಂಜಾನ್ ಆಚರಣೆ ಸಂಭ್ರಮ ಮನೆಮಾಡಿದ್ದು, ಗಡಿಯಲ್ಲಿ ಯೋಧರು ಸಿಹಿ ವಿನಿಮಯ ಮಾಡಿಕೊಂಡಿದ್ದಾರೆ.</p>.<p>ಸಿಲಿಗುರಿಯಲ್ಲಿ ಗಡಿ ಭದ್ರತಾ ಪಡೆ(ಬಿಎಸ್ಎಫ್) ಮತ್ತು ಬಾಂಗ್ಲಾದೇಶ ಗಡಿ ರಕ್ಷಣಾ ಪಡೆ(ಬಿಬಿಜಿ) ಯೋಧರು ಶುಕ್ರವಾರ ಸಿಹಿ ವಿನಿಯಮ ಮಾಡಿಕೊಂಡಿದ್ದಾರೆ.</p>.<p>ಇತ್ತ ದೇಶದಲ್ಲಿ ಮುಸ್ಲಿಂ ಸಮಾಜದ ಜನರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದು, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ.</p>.<p>ಕೇರಳದ ತಿರುವನಂತಪುರದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದ್ದು, ಸಂಸದ ಶಶಿತರೂರ್ ಅವರೂ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಸಿಲಿಗುರಿ, ಅಹಮದಾಬಾದ್, ತಿರುವನಂತಪುರ: </strong>ದೇಶದೆಲ್ಲೆಡೆ ರಂಜಾನ್ ಆಚರಣೆ ಸಂಭ್ರಮ ಮನೆಮಾಡಿದ್ದು, ಗಡಿಯಲ್ಲಿ ಯೋಧರು ಸಿಹಿ ವಿನಿಮಯ ಮಾಡಿಕೊಂಡಿದ್ದಾರೆ.</p>.<p>ಸಿಲಿಗುರಿಯಲ್ಲಿ ಗಡಿ ಭದ್ರತಾ ಪಡೆ(ಬಿಎಸ್ಎಫ್) ಮತ್ತು ಬಾಂಗ್ಲಾದೇಶ ಗಡಿ ರಕ್ಷಣಾ ಪಡೆ(ಬಿಬಿಜಿ) ಯೋಧರು ಶುಕ್ರವಾರ ಸಿಹಿ ವಿನಿಯಮ ಮಾಡಿಕೊಂಡಿದ್ದಾರೆ.</p>.<p>ಇತ್ತ ದೇಶದಲ್ಲಿ ಮುಸ್ಲಿಂ ಸಮಾಜದ ಜನರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದು, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ.</p>.<p>ಕೇರಳದ ತಿರುವನಂತಪುರದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದ್ದು, ಸಂಸದ ಶಶಿತರೂರ್ ಅವರೂ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>