ನಗರದ ವಿವಿಧೆಡೆ ಜಾಗೃತಿ ಜಾಥಾ ಸಂಚರಿಸಿತು. ಜಾಥಾದಲ್ಲಿ ಎಎನ್ಎಂ ತರಬೇತಿ ಕೇಂದ್ರ ಹಾಗೂ ಅರುಣೋದಯ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಕರಪತ್ರ ಹಂಚಿ, ಘೋಷಣೆಗಳನ್ನು ಕೂಗಿದರು. ಜಿಲ್ಲಾ ಮಲೇರಿಯಾ ಅಧಿಕಾರಿಗಳಾದ ಡಾ.ಜಯಶ್ರೀ ಎಮ್ಮಿ, ಡಾ.ದಿಲೀಪ್ ಗಂಜಿಹಾಳ, ಡಾ.ಪಟ್ಟಣಶೆಟ್ಟಿ, ಡಾ.ಹಿಟ್ನಳ್ಳಿ. ಡಾ.ಶ್ರೀಕಾಂತ ತೇಲಸಂಗ ಮತ್ತಿತರರು ಇದ್ದರು.