ವೀರಶೈವ ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿ ಚೋರನೂರು ಟಿ.ಕೊಟ್ರಪ್ಪ ಮಾತನಾಡಿದರು. ನೃತ್ಯ ಕಲಾವಿದೆ ವನಮಾಲ ಕುಲಕರ್ಣಿ ಉತ್ಸವವನ್ನು ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಉಡೇದ ಬಸವರಾಜ, ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷೆ ಶಶಿಕಲಾ ಅಂಗಡಿ, ಕಲಾವಿದ ಮೋಹನ್ ಕಲ್ಬುರ್ಗಿ, ಬಳಗದ ಅಧ್ಯಕ್ಷ ಮಂಜುನಾಥ ಗೋವಿಂದವಾಡ, ಕಾರ್ಯದರ್ಶಿ ಎಂ.ನಾಗಭೂಷಣ್, ಗೌರವಾಧ್ಯಕ್ಷ ಬಿ.ಎಂ.ಸಿದ್ದಲಿಂಗ ಸ್ವಾಮಿ ಇದ್ದರು.