ಸಭೆಯಲ್ಲಿ ತಹಶೀಲ್ದಾರ್ ಮೋಹನ್, ಬಿಇಒ ಶಿವಲಿಂಗಯ್ಯ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಆರ್. ಉಮೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಗೋಪಾಲಯ್ಯ, ಸಂಯೋಜನಾಧಿಕಾರಿ ಶಿವರಾಮೇಗೌಡ, ಸಿಡಿಪಿಒ ನಾಗೇಶ್, ಸಮಾಜ ಕಲ್ಯಾಣಾಧಿಕಾರಿ ಮಂಜುಳಾ, ಪರಿಸರ ಅಧಿಕಾರಿ ಧನಂಜಯ್ಯ, ಆರೋಗ್ಯ ನಿರೀಕ್ಷಕಿ ಭೂಮಿಕಾ ಇತರರು ಹಾಜರಿದ್ದರು.