ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಶನಿವಾರ ಭೇಟಿ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಬೆಳಗಾವಿಗೆ ಎರಡನೆ ದರ್ಜೆ ಸಚಿವ ಸ್ಥಾನ ಬೇಡ. ಸಚಿವನಾಗುವ ಸ್ಪರ್ಧೆಯಲ್ಲಿ ನಾನಿಲ್ಲ. ಕಾಂಗ್ರೆಸ್ನಲ್ಲಿ ಬಂಡಾಯ ಇಲ್ಲ. ಶಾಸಕರಿಗೆ ನ್ಯಾಯ ಕೊಡಿಸಲು ಹೋರಾಟ ಮಾತ್ರ ಇದೆ’ ಎಂದೂ ಅವರು ಪ್ರತಿಪಾದಿಸಿದರು.