‘ಬೇಷರತ್ ಬೆಂಬಲ ನೀಡುವುದಾಗಿ ಹೇಳಿದ್ದ ಕಾಂಗ್ರೆಸ್, ಈಗ ದಿನಕ್ಕೊಂದು ಬೇಡಿಕೆ ಮಂಡಿಸುತ್ತಿದೆ. ಇದರಿಂದ ಮುಕ್ತ ಆಡಳಿತ ನಡೆಸಲು ಸಾಧ್ಯವಾಗುತ್ತಿಲ್ಲ. ಈ ಕಾರಣಕ್ಕೇ ಲೋಕಸಭೆ ಚುನಾವಣೆ ಆಗುವವರೆಗೂ ತನ್ನನ್ನು ಮುಟ್ಟಲು ಯಾರಿಗೂ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.