ಈ ಹಿಂದೆ ಕ್ಯಾದಿಗೇರಾ ಜಿಲ್ಲಾ ಪಂಚಾಯತ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿಜೆಪಿ ಅಭ್ಯರ್ಥಿ ವೆಂಕಟೇಶ ಪೂಜಾರಿ ಅವರು ಈಚೆಗೆ ನಡೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಜೆಡಿಎಸ್ ಸೇರ್ಪಡೆಯಾಗಿದ್ದರು. ಅವರ ರಾಜೀನಾಮೆಯಿಂದ ತೆರವಾಗಿದ್ದ ಕ್ಷೇತ್ರಕ್ಕೆ ಈಗ ಚುನಾವಣೆ ನಡೆಯಿತು.