‘ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಸರ್ಕಾರ ಒಂದೇ ವರ್ಷ ಸುಭದ್ರವಾಗಿರಲಿದೆ ಎಂದಿದ್ದಾರೆ. ಕೇಂದ್ರದಲ್ಲಿ ಎಚ್.ಡಿ. ದೇವೇಗೌಡ, ಚಂದ್ರಶೇಖರ್ ಸರ್ಕಾರಕ್ಕೆ ಬೇಷರತ್ ಬೆಂಬಲ ನೀಡಿದ್ದ ಕಾಂಗ್ರೆಸ್, ವರ್ಷದಲ್ಲಿಯೇ ಬೆಂಬಲ ಹಿಂತೆಗೆದುಕೊಂಡಿತ್ತು. ರಾಜ್ಯದಲ್ಲಿಯೂ ಹಾಗೆಯೇ ಮಾಡಲಿದೆ’ ಎಂದು ಭವಿಷ್ಯ ನುಡಿದರು.