ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರಿಸಲು ನಿರ್ಧರಿಸಿದ ಕೇಂದ್ರ

Last Updated 17 ಜೂನ್ 2018, 9:20 IST
ಅಕ್ಷರ ಗಾತ್ರ

ನವದೆಹಲಿ: ರಂಜಾನ್‌ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಮೇ 17ರಿಂದ ಘೋಷಿಸಲಾಗಿರುವ ಕದನ ವಿರಾಮವನ್ನು ವಾಪಸ್ ಪಡೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಜತೆಗೆ, ಉಗ್ರ ನಿಗ್ರಹ ಕಾರ್ಯಾಚರಣೆಯನ್ನು ಮುಂದುವರಿಸುವುದಾಗಿ ತಿಳಿಸಿದೆ.

ರಂಜಾನ್ ತಿಂಗಳ ಆರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆಗೆ ನೀಡಲಾಗಿದ್ದ ತಡೆಯನ್ನು ಇನ್ನು ಮುಂದುವರಿಸುವುದಿಲ್ಲ ಎಂದು ಗೃಹ ಇಲಾಖೆ ಟ್ವೀಟ್ ಮೂಲಕ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT