ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮಸ್ಥಳ ಶಾಂತಿವನದಲ್ಲಿ ಸಿದ್ದರಾಮಯ್ಯ

Last Updated 17 ಜೂನ್ 2018, 16:49 IST
ಅಕ್ಷರ ಗಾತ್ರ

ಉಜಿರೆ: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 12 ದಿನಗಳ ಯೋಗ ಮತ್ತು ಪ್ರಕೃತಿ ಚಿಕಿತ್ಸೆಗಾಗಿ ಧರ್ಮಸ್ಥಳ ಶಾಂತಿವನದಲ್ಲಿನ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿದ್ದು, ಭಾನುವಾರದಿಂದ ಯೋಗಾಭ್ಯಾಸ, ಮಸಾಜ್, ಉಗಿಸ್ನಾನ ಆರಂಭವಾಗಿದೆ.

ಸಿದ್ದರಾಮಯ್ಯ ಅವರು ಇದಕ್ಕೆ ಮೊದಲು ಇಲ್ಲಿ ಎರಡು ಬಾರಿ ಪ್ರಕೃತಿ ಚಿಕಿತ್ಸೆ ಮಾಡಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT