ದಾನಿಗಳಿಂದ ಹರಿದುಬಂದ ಆರ್ಥಿಕ ನೆರವು, ಆಹಾರ ಪದಾರ್ಥ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ ಬಂದಿರುವ ಹಣದ ಮಾಹಿತಿ ಬಹಿರಂಗ ಪಡಿಸಬೇಕು. ಜಿಲ್ಲೆಯ ಮರು ನಿರ್ಮಾಣಕ್ಕೆ ಬಂದ ನೆರವನ್ನು ಬೇರೆ ಪ್ರದೇಶ, ಬೇರೆ ಉದ್ದೇಶಕ್ಕೆ ಬಳಸಬಾರದು. ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಬಳಸುತ್ತೇವೆಂದುಸರ್ಕಾರ ಭರವಸೆ ನೀಡಬೇಕು ಎಂದು ಒತ್ತಾಯಿಸಿದರು.