ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ (ಜಿಲ್ಲೆ)

ADVERTISEMENT

ನೇಹಾ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ

ಗೋಕಾಕ: ಹುಬ್ಬಳ್ಳಿಯ ವಿದ್ಯಾಥರ್ಿನಿ ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸಿ ಇಲ್ಲಿನ ನಾಗರಿಕ ಹಿತರಕ್ಷಣಾ ವೇದಿಕೆ ಹಾಗೂ ಹಿಂದೂಪರ ಸಂಘಟನೆಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಸೋಮವಾರ  ಬಸವೇಶ್ವರ...
Last Updated 23 ಏಪ್ರಿಲ್ 2024, 4:31 IST
ನೇಹಾ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ

ಹುಕ್ಕೇರಿ ಹಿರೇಮಠಕ್ಕೆ ರಾಹುಲ್ ಜಾರಕಿಹೊಳಿ ಭೇಟಿ

ಗುರುಶಾಂತೇಶ್ವರ ಸಂಸ್ಥಾನ ಹಿರೇಮಠಕ್ಕೆ ಸಚಿವ ಸತೀಶ ಜಾರಕಿಹೊಳಿ ಪುತ್ರ, ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಭೇಟಿ ನೀಡಿ ಗುರುಶಾಂತೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ ಮಠಾಧಿಪತಿ ಚಂದ್ರಶೇಖರ ಸ್ವಾಮೀಜಿ ಆಶೀರ್ವಾದ ಪಡೆದರು.
Last Updated 22 ಏಪ್ರಿಲ್ 2024, 15:46 IST
ಹುಕ್ಕೇರಿ ಹಿರೇಮಠಕ್ಕೆ ರಾಹುಲ್ ಜಾರಕಿಹೊಳಿ ಭೇಟಿ

ಬೆಳಗಾವಿ | ಗೋ ಸಾಗಣೆ ಪ್ರಕರಣ: ಗಲಭೆ ಮಾಡಿದ 7 ಮಂದಿ ಬಂಧನ

ಲಾರಿಯೊಂದರಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ’ ಎಂದು ಆರೋಪಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೋಮವಾರ ಏಳು ಮಂದಿಯನ್ನು ಬಂಧಿಸಿದ್ದಾರೆ.
Last Updated 22 ಏಪ್ರಿಲ್ 2024, 14:29 IST
ಬೆಳಗಾವಿ | ಗೋ ಸಾಗಣೆ ಪ್ರಕರಣ: ಗಲಭೆ ಮಾಡಿದ 7 ಮಂದಿ ಬಂಧನ

ಉಗರಖೋಡ ಪಂಚಾಯ್ತಿಯಲ್ಲಿ ಅಧ್ಯಕ್ಷ- ಸದಸ್ಯನ ಹೊಡೆದಾಟ!

ಗ್ರಾಮ ಪಂಚಾಯ್ತಿ ವಾರ್ಡಿನ ಜನರಿಗೆ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಸದಸ್ಯನೊಬ್ಬ ಕೊರೆಸಿದ ಕೊಳವೆ ಬಾವಿ ಬಿಲ್ ಮಂಜೂರು ಮಾಡುವಂತೆ ನಡೆದ ಮಾತಿನ ನಡುವೆ ನಡೆದ ಚಕಮಕಿಯು ಪಂಚಾಯ್ತಿ ಅಧ್ಯಕ್ಷ ಮತ್ತು ಸದಸ್ಯನ ನಡುವೆ ಹೊಡೆದಾಟದೊಂದಿಗೆ ಮುಕ್ತಾಯ ಕಂಡಿದೆ.
Last Updated 22 ಏಪ್ರಿಲ್ 2024, 14:22 IST
ಉಗರಖೋಡ ಪಂಚಾಯ್ತಿಯಲ್ಲಿ ಅಧ್ಯಕ್ಷ- ಸದಸ್ಯನ ಹೊಡೆದಾಟ!

ಬೈಲಹೊಂಗಲ | ಹೃದಯಾಘಾತ: ನರೇಗಾ ಕಾರ್ಮಿಕ ಸಾವು

ಬೆಳಗಾವಿ ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ನರೇಗಾ ಕೆಲಸ ಮಾಡುತ್ತಿದ್ದ ಕಾರ್ಮಿಕ ಸೋಮವಾರ ತೀವ್ರ ಹೃದಯಾಘಾತದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
Last Updated 22 ಏಪ್ರಿಲ್ 2024, 13:09 IST
ಬೈಲಹೊಂಗಲ | ಹೃದಯಾಘಾತ: ನರೇಗಾ ಕಾರ್ಮಿಕ ಸಾವು

ಸಂಸ್ಕಾರ ಕಲಿತು ರಾಜಕೀಯ ಮಾಡಿ: ಮೃಣಾಲ್‌ ಹೆಬ್ಬಾಳಕರಗೆ ಮಂಗಲಾ ಅಂಗಡಿ ತಾಕೀತು

‘ಕಾಂಗ್ರೆಸ್‌ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ಅವರು ಮೊದಲು ಹಿರಿಯರಿಗೆ ಗೌರವ ಕೊಟ್ಟು ಮಾತನಾಡುವುದನ್ನು ಕಲಿಯಬೇಕು. ನಂತರ ರಾಜಕೀಯ ಮಾಡಬೇಕು’ ಎಂದು ಸಂಸದೆ ಮಂಗಲಾ ಅಂಗಡಿ ಕಿಡಿ ಕಾರಿದರು.
Last Updated 22 ಏಪ್ರಿಲ್ 2024, 12:48 IST
ಸಂಸ್ಕಾರ ಕಲಿತು ರಾಜಕೀಯ ಮಾಡಿ: ಮೃಣಾಲ್‌ ಹೆಬ್ಬಾಳಕರಗೆ ಮಂಗಲಾ ಅಂಗಡಿ ತಾಕೀತು

ಬೆಳಗಾವಿ | ನೇಹಾ ಕೊಲೆ ಖಂಡಿಸಿ ಪ್ರತಿಭಟನೆ, ಲವ್ ಜಿಹಾದ್‌ ನಿಷೇಧ ಕಾನೂನಿಗೆ ಆಗ್ರಹ

ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಇಲ್ಲಿನ ಜಾಗ್ರತ ಮಹಿಳಾ ವೇದಿಕೆ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಬೃಹತ್‌ ಪ್ರತಿಭಟನೆ ನಡೆಯಿತು.
Last Updated 22 ಏಪ್ರಿಲ್ 2024, 10:58 IST
ಬೆಳಗಾವಿ | ನೇಹಾ ಕೊಲೆ ಖಂಡಿಸಿ ಪ್ರತಿಭಟನೆ, ಲವ್ ಜಿಹಾದ್‌ ನಿಷೇಧ ಕಾನೂನಿಗೆ ಆಗ್ರಹ
ADVERTISEMENT

ಬರಿದಾದ ಕೃಷ್ಣೆ ಒಡಲು: ನೀರಿನಿಂದ ಹೊರಬಿದ್ದ ಮೀನುಗಾರರ ಬದುಕು

ಭೀಕರ ಬರದಿಂದ ಕೃಷ್ಣಾ ಹಾಗೂ ಅದರ ಉಪನದಿಗಳಲ್ಲಿ ನೀರಿನ ಪ್ರಮಾಣ ಕುಸಿದಿದೆ. ನದಿ ದಡದಲ್ಲಿ ಎಲ್ಲಿ ನೋಡಿದರೂ ಸತ್ತ ಮೀನುಗಳ ರಾಶಿ ಕಾಣುತ್ತದೆ. ಬರದಿಂದ ಜಲಚರಗಳ ಮಾರಣಹೋಮವೇ ಆಗಿದೆ. ಮೀನುಗಾರಿಕೆ ನೆಚ್ಚಿಕೊಂಡ ನದಿ ತೀರದ ಗ್ರಾಮಸ್ಥರ ಬದುಕಿಗೂ ಬರೆ ಬಿದ್ದಿದೆ.
Last Updated 22 ಏಪ್ರಿಲ್ 2024, 8:30 IST
ಬರಿದಾದ ಕೃಷ್ಣೆ ಒಡಲು: ನೀರಿನಿಂದ ಹೊರಬಿದ್ದ ಮೀನುಗಾರರ ಬದುಕು

ಬೆಳಗಾವಿ: ಬಿಸಿಯೂಟ ಸೇವನೆಗೆ ಮಕ್ಕಳ ‘ಬರ’

ಒಪ್ಪಿಗೆ ಸೂಚಿಸಿದವರ ಪೈಕಿ ಶೇ 33ರಷ್ಟು ಮಕ್ಕಳಿಂದ ಮಾತ್ರ ಸೇವನೆ
Last Updated 22 ಏಪ್ರಿಲ್ 2024, 7:09 IST
ಬೆಳಗಾವಿ: ಬಿಸಿಯೂಟ ಸೇವನೆಗೆ ಮಕ್ಕಳ ‘ಬರ’

ಅಕ್ರಮ ಗೋವು ಸಾಗಣೆ ಆರೋಪ: ಲಾರಿ ಚಾಲಕನಿಗೆ ಥಳಿತ

‘ಲಾರಿಯೊಂದರಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ’ ಎಂದು ಆರೋಪಿಸಿ, ಇಲ್ಲಿನ ಸುವರ್ಣ ವಿಧಾನಸೌಧ ಬಳಿ ಭಾನುವಾರ ರಾತ್ರಿ ಕೆಲವು ಹಿಂದೂ ಸಂಘಟನೆಗಳ ಕಾರ್ಯಕರ್ತರು, ಚಾಲಕನನ್ನು ಮನಬಂದಂತೆ ಥಳಿಸಿದ್ದಾರೆ. ಈ ಘಟನೆಯ ವಿಡಿಯೊಗಳು ಸಾಮಾಜಿಕ‌‌ ಜಾಲತಾಣಗಳಲ್ಲಿ ಹರಿದಾಡಿವೆ‌.
Last Updated 21 ಏಪ್ರಿಲ್ 2024, 17:53 IST
ಅಕ್ರಮ ಗೋವು ಸಾಗಣೆ ಆರೋಪ: ಲಾರಿ ಚಾಲಕನಿಗೆ ಥಳಿತ
ADVERTISEMENT