ಪ್ರಧಾನಿಯಾಗಲು ಮೋದಿ ನಾಲಾಯಕ್ಕು, ಕೀಳು ಮಟ್ಟಕ್ಕೆ ಇಳಿದ ದೇವೇಗೌಡ- ಸಿದ್ದರಾಮಯ್ಯ
‘ದೇವೇಗೌಡರು ಯಾಕೆ ಇಷ್ಟು ಕೀಳುಮಟ್ಟಕ್ಕೆ, ಕೆಳಮಟ್ಟಕ್ಕೆ ಇಳಿದುಬಿಟ್ಟಿದ್ದಾರೆ? ದೇವೇಗೌಡರೇ ನಿಮ್ಮ ಜಾತ್ಯತೀತತೆ ಏನಾಯಿತು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. Last Updated 21 ಏಪ್ರಿಲ್ 2024, 12:55 IST