ಗುರುವಾರ, 30 ಅಕ್ಟೋಬರ್ 2025
×
ADVERTISEMENT

ಸಮಗ್ರ ಮಾಹಿತಿ

ADVERTISEMENT

ಆಳ–ಅಗಲ | ಬಸ್ ಪ್ರಯಾಣ, ಸುರಕ್ಷತೆ ಗೌಣ

Bus Accidents In India: ಕರ್ನೂಲ್ ಬಸ್ ದುರಂತ ಮತ್ತು ಅದರ ಹಿಂದೆಮುಂದೆ ನಡೆದ ಕೆಲವು ಅಪಘಾತಗಳು ಬಸ್ ಪ್ರಯಾಣದ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಮೂಡಿಸಿವೆ.
Last Updated 29 ಅಕ್ಟೋಬರ್ 2025, 23:30 IST
ಆಳ–ಅಗಲ | ಬಸ್ ಪ್ರಯಾಣ, ಸುರಕ್ಷತೆ ಗೌಣ

ಭೂಮಿ ಸಮೀಪ ಸಾಗುತ್ತಿದೆ ಸೌರಮಂಡಲದಾಚಿನ ಧೂಮಕೇತು: ವಿಜ್ಞಾನಿಗಳಲ್ಲಿ ಮೂಡಿದ ಕುತೂಹಲ

Space Observation: ಹೊರಗಿನ ಧೂಮಕೇತುವೊಂದು ನಮ್ಮ ಸೌರಮಂಡಲ ಪ್ರವೇಶಿಸಿದ್ದು, ಇದು ಭೂಮಿಯ ಸಮೀಪ ಹಾದುಹೋಗಲಿದೆ ಎಂಬ ಸಂಗತಿಯು ಜಾಗತಿಕ ಖಗೋಳ ವಿಜ್ಞಾನಿಗಳಲ್ಲಿ ಕುತೂಹಲ ಮೂಡಿಸಿದೆ. ವಿಜ್ಞಾನಿಗಳು ಇದರ ಪಥ ಮತ್ತು ರಚನೆಯ ಅಧ್ಯಯನ ನಡೆಸಿದ್ದಾರೆ.
Last Updated 29 ಅಕ್ಟೋಬರ್ 2025, 5:31 IST
ಭೂಮಿ ಸಮೀಪ ಸಾಗುತ್ತಿದೆ ಸೌರಮಂಡಲದಾಚಿನ ಧೂಮಕೇತು: ವಿಜ್ಞಾನಿಗಳಲ್ಲಿ ಮೂಡಿದ ಕುತೂಹಲ

ಆಳ –ಅಗಲ | ಆಂಧ್ರ, ಒಡಿಶಾದಲ್ಲಿ ಮೊಂಥಾ ಮೊರೆತ

Cyclone Alert: ಮೊಂಥಾ ಚಂಡಮಾರುತದ ಪರಿಣಾಮ ಆಂಧ್ರ ಮತ್ತು ಒಡಿಶಾದ ಕರಾವಳಿ ಜಿಲ್ಲೆಗಳಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದ್ದು, ವಿಮಾನ–ರೈಲು ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಎನ್‌ಡಿಆರ್‌ಎಫ್‌ ಪಡೆಗಳು ಸ್ಥಳೀಯ ಸಿದ್ಧತೆಯಲ್ಲಿ ತೊಡಗಿವೆ.
Last Updated 28 ಅಕ್ಟೋಬರ್ 2025, 23:30 IST
ಆಳ –ಅಗಲ | ಆಂಧ್ರ, ಒಡಿಶಾದಲ್ಲಿ ಮೊಂಥಾ ಮೊರೆತ

Explainer | ದೆಹಲಿ ಮಾಲಿನ್ಯ ತಡೆಗೆ ಮೋಡ ಬಿತ್ತನೆಯ ಕ್ರಮ: ಕೃತಕ ಮಳೆ ಏನು? ಹೇಗೆ?

Cloud Seeding: ದೆಹಲಿಯಲ್ಲಿ ಮೊದಲ ಬಾರಿಗೆ ಮೋಡ ಬಿತ್ತನೆಯ ಪ್ರಯೋಗ ನಡೆದಿದ್ದು, ವಾಯು ಮಾಲಿನ್ಯ ನಿಯಂತ್ರಣದ ನಿಟ್ಟಿನಲ್ಲಿ ಕೈಗೊಳ್ಳಲಾಗಿದೆ. ಸಿಲ್ವರ್ ಅಯೋಡೈಡ್ ರಾಸಾಯನಿಕದಿಂದ ಮೋಡಗಳಲ್ಲಿ ನೀರಿನ ಆವಿ ಘನೀಕರಿಸಿ ಮಳೆ ಸುರಿಸಲಾಗುತ್ತಿದೆ.
Last Updated 28 ಅಕ್ಟೋಬರ್ 2025, 12:33 IST
Explainer | ದೆಹಲಿ ಮಾಲಿನ್ಯ ತಡೆಗೆ ಮೋಡ ಬಿತ್ತನೆಯ ಕ್ರಮ: ಕೃತಕ ಮಳೆ ಏನು? ಹೇಗೆ?

ಆಳ –ಅಗಲ: ಹಿಂದುಳಿದ ಪ್ರದೇಶ ತಲುಪದ ಸಿಎಸ್‌ಆರ್

Corporate Social Responsibility: ಕರ್ನಾಟಕವು ಕಂಪನಿಗಳಿಂದ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ನಿಧಿ ಪಡೆಯುವ ರಾಜ್ಯಗಳ ಪಟ್ಟಿಯಲ್ಲಿ (2023–24ನೇ ಸಾಲಿನಲ್ಲಿ) ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ.
Last Updated 27 ಅಕ್ಟೋಬರ್ 2025, 23:30 IST
ಆಳ –ಅಗಲ: ಹಿಂದುಳಿದ ಪ್ರದೇಶ ತಲುಪದ ಸಿಎಸ್‌ಆರ್

ಆಳ-ಅಗಲ|ಅದಾನಿ ಸಮೂಹದಲ್ಲಿ LIC ಹೂಡಿಕೆ: ದಿ ವಾಷಿಂಗ್ಟನ್ ಪೋಸ್ಟ್ ವರದಿಯಲ್ಲೇನಿದೆ?

LIC Investment Controversy: ಉದ್ಯಮಿ ಗೌತಮ್ ಅದಾನಿ ಮಾಲೀಕತ್ವದ ವಿವಿಧ ಕಂಪನಿಗಳಲ್ಲಿ ಸರ್ಕಾರಿ ಸ್ವಾಮ್ಯದ ಎಲ್‌ಐಸಿಯ ಹಣವನ್ನು ಹೂಡುವಂತೆ ಮಾಡುವ ಮೂಲಕ ಕೇಂದ್ರ ಸರ್ಕಾರವು ಕಷ್ಟಕಾಲದಲ್ಲಿ ಅವರಿಗೆ ನೆರವಾಗಿದೆ ಎಂದು ‘ದಿ ವಾಷಿಂಗ್ಟನ್ ಪೋಸ್ಟ್’ ವರದಿ ಮಾಡಿದೆ.
Last Updated 26 ಅಕ್ಟೋಬರ್ 2025, 23:30 IST
ಆಳ-ಅಗಲ|ಅದಾನಿ ಸಮೂಹದಲ್ಲಿ LIC ಹೂಡಿಕೆ: ದಿ ವಾಷಿಂಗ್ಟನ್ ಪೋಸ್ಟ್ ವರದಿಯಲ್ಲೇನಿದೆ?

ಒಳನೋಟ: ಪೌಷ್ಠಿಕ ಯೋಜನೆಯಡಿ ಬುಡಕಟ್ಟು ಜನರಿಗೆ ‘ಕಳಪೆ’ ಆಹಾರ ಪೂರೈಕೆ

ಕಾಳುಗಳು ಮುಗ್ಗುಲು ಹಿಡಿದು ಹುಳು ಬಿದ್ದಿರುತ್ತವೆ, ಬಹುಪಾಲು ಮೊಟ್ಟೆಗಳು ಕೊಳೆತು ಹೋಗಿರುತ್ತವೆ, ಬೆಲ್ಲ ಜಿನುಗುತ್ತಿರುತ್ತದೆ..ಹೀಗೆ ಬುಡಕಟ್ಟು ಸಮುದಾಯಗಳಿಗೆ ರಾಜ್ಯ ಸರ್ಕಾರ ಪೂರೈಕೆ ಮಾಡುತ್ತಿರುವ ಪೌಷ್ಟಿಕ ಆಹಾರದ ಕಳಪೆ ಗುಣಮಟ್ಟವನ್ನು ತೆರೆದಿಟ್ಟರು ಬಿಳಿಗಿರಿ ರಂಗನಬೆಟ್ಟದ ಸೋಲಿಗ ಮಹಿಳೆ ಮಹದೇವಮ್ಮ
Last Updated 26 ಅಕ್ಟೋಬರ್ 2025, 6:15 IST
ಒಳನೋಟ: ಪೌಷ್ಠಿಕ ಯೋಜನೆಯಡಿ ಬುಡಕಟ್ಟು ಜನರಿಗೆ ‘ಕಳಪೆ’ ಆಹಾರ ಪೂರೈಕೆ
ADVERTISEMENT

ಆಳ–ಅಗಲ: ಸುಧಾರಣೆಯ ಹಾದಿಯಲ್ಲಿ ಎನ್‌ಪಿಎಸ್‌

National Pension System: ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್‌) ಬದಲಾವಣೆಯ ಹಾದಿಯಲ್ಲಿದೆ. ಈ ವ್ಯವಸ್ಥೆಯಿಂದ ಹೊರಬರುವ ಮತ್ತು ಅದರಲ್ಲಿ ತೊಡಗಿಸಿರುವ ಹಣ ಹಿಂಪಡೆಯುವ ಸಂಬಂಧದ ನಿಯಮಗಳನ್ನು ಸರಳೀಕರಣಗೊಳಿಸಲು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು ಕರಡು ಪ್ರಕಟಿಸಿದೆ.
Last Updated 24 ಅಕ್ಟೋಬರ್ 2025, 23:30 IST
ಆಳ–ಅಗಲ: ಸುಧಾರಣೆಯ ಹಾದಿಯಲ್ಲಿ ಎನ್‌ಪಿಎಸ್‌

ಆಳ–ಅಗಲ | ಮರಣದಂಡನೆ: ಯಾವುದು ‘ಮಾನವೀಯ’ ವಿಧಾನ?

Death Penalty in India: ಭಾರತದಲ್ಲಿ ಮರಣದಂಡನೆ ವಿಧಿಸಲಾಗಿರುವ ಅಪರಾಧಿಗಳಿಗೆ ಯಾವ ವಿಧಾನದ ಮೂಲಕ ಪ್ರಾಣಹರಣ ಮಾಡಬೇಕು ಎನ್ನುವುದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯ ಹಂತದಲ್ಲಿದ್ದು, ಚರ್ಚೆಗೆ ಗ್ರಾಸವಾಗಿದೆ.
Last Updated 23 ಅಕ್ಟೋಬರ್ 2025, 23:30 IST
ಆಳ–ಅಗಲ | ಮರಣದಂಡನೆ: ಯಾವುದು ‘ಮಾನವೀಯ’ ವಿಧಾನ?

ಕಫಾಲ ವ್ಯವಸ್ಥೆಗೆ 7 ದಶಕಗಳ ನಂತರ ಸೌದಿ ಅರೇಬಿಯಾ ತಿಲಾಂಜಲಿ: ಭಾರತೀಯರಿಗೆ ಪ್ರಯೋಜನ

Saudi Labor Reform: ಕಫಾಲ ವ್ಯವಸ್ಥೆಯ ಇತಿಹಾಸ, ಅದರ ದುರುಪಯೋಗಗಳು ಮತ್ತು ಸೌದಿ ಅರೇಬಿಯಾ ಅದನ್ನು ರದ್ದುಪಡಿಸಿದ ಹಿನ್ನೆಲೆ... ಈ ಬದಲಾವಣೆಯಿಂದ ಭಾರತೀಯ ವಲಸೆ ಕಾರ್ಮಿಕರಿಗೆ ಹೇಗೆ ಲಾಭವಾಗಲಿದೆ ಎಂಬ ವಿಶ್ಲೇಷಣೆ.
Last Updated 23 ಅಕ್ಟೋಬರ್ 2025, 11:49 IST
ಕಫಾಲ ವ್ಯವಸ್ಥೆಗೆ 7 ದಶಕಗಳ ನಂತರ ಸೌದಿ ಅರೇಬಿಯಾ ತಿಲಾಂಜಲಿ: ಭಾರತೀಯರಿಗೆ ಪ್ರಯೋಜನ
ADVERTISEMENT
ADVERTISEMENT
ADVERTISEMENT