ಗುರುವಾರ, 17 ಜುಲೈ 2025
×
ADVERTISEMENT
ADVERTISEMENT

Fact Check |ಭಾರತಕ್ಕೆ ಯುದ್ಧ ವಿಮಾನ ನಷ್ಟ ಎಂದು ಜೈಶಂಕರ್ ವಿಡಿಯೊ; ಇದು ಸುಳ್ಳು

Published : 17 ಜುಲೈ 2025, 0:30 IST
Last Updated : 17 ಜುಲೈ 2025, 0:30 IST
ಫಾಲೋ ಮಾಡಿ
Comments
ಪಹಲ್ಗಾಮ್ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ವಿರುದ್ಧ ಕೈಗೊಂಡಿದ್ದ ‘ಆಪರೇಷನ್‌ ಸಿಂಧೂರ’ ನಂತರ ನಡೆದಿದ್ದ ಸೇನಾ ಸಂಘರ್ಷದಲ್ಲಿ ಭಾರತ ಮೂರು ರಫೇಲ್‌ ಯುದ್ಧ ವಿಮಾನಗಳನ್ನು ಕಳೆದುಕೊಂಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಅವರು ಹೇಳಿದ್ದಾರೆ ಎನ್ನಲಾದ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ, ಇದು ಸುಳ್ಳು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT