ಬುಧವಾರ, 25 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಷ್ಟ್ರೀಯ

ADVERTISEMENT

ಸುಂಕದ ವಿಷಯದಲ್ಲಿ ಸ್ಪಷ್ಟತೆ ಸಿಕ್ಕ ಬಳಿಕ ಅಮೆರಿಕ–ಭಾರತ ಒಪ್ಪಂದ ಪುನರಾರಂಭ:ಪಿಯೂಷ್

Piyush Goyal: ಅಮೆರಿಕ ವಿಧಿಸಿರುವ ಸುಂಕದ ವಿಷಯದಲ್ಲಿ ಸ್ಪಷ್ಟತೆ ಬಂದ ಬಳಿಕ ಭಾರತವು ತನ್ನ ವ್ಯಾಪಾರ ಮಾತುಕತೆಯನ್ನು ಪುನರಾರಂಭಿಸಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
Last Updated 25 ಫೆಬ್ರುವರಿ 2026, 2:43 IST
ಸುಂಕದ ವಿಷಯದಲ್ಲಿ ಸ್ಪಷ್ಟತೆ ಸಿಕ್ಕ ಬಳಿಕ ಅಮೆರಿಕ–ಭಾರತ ಒಪ್ಪಂದ ಪುನರಾರಂಭ:ಪಿಯೂಷ್

ರಾಹುಲ್ ಗಾಂಧಿ ದೇಶ ವಿರೋಧಿ ಶಕ್ತಿಗಳ ‘ರಾಷ್ಟ್ರೀಯ ವಕ್ತಾರ’: UP ಡಿಸಿಎಂ ಬ್ರಜೇಶ್

Rahul Gandhi: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೇಶ ವಿರೋಧಿ ಶಕ್ತಿಗಳ ‘ರಾಷ್ಟ್ರೀಯ ವಕ್ತಾರ’ ಆಗಿದ್ದಾರೆ ಎಂದು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್‌ ಟೀಕಿಸಿದ್ದಾರೆ.
Last Updated 25 ಫೆಬ್ರುವರಿ 2026, 2:29 IST
ರಾಹುಲ್ ಗಾಂಧಿ ದೇಶ ವಿರೋಧಿ ಶಕ್ತಿಗಳ ‘ರಾಷ್ಟ್ರೀಯ ವಕ್ತಾರ’: UP ಡಿಸಿಎಂ ಬ್ರಜೇಶ್

ದೇವಾಲಯ ಮುಂಬದಿಯ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ

Religious Intolerance: ಉತ್ತರಾಖಂಡದಲ್ಲಿ ದೇವಾಲಯ ಮುಂಭಾಗದ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ಕಾರಣಕ್ಕೆ ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಕೆಲವರು ಹಲ್ಲೆ ನಡೆಸಿ, ಧಾರ್ಮಿಕ ಮಂತ್ರಗಳನ್ನು ಪಠಿಸುವಂತೆ ಒತ್ತಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 25 ಫೆಬ್ರುವರಿ 2026, 2:28 IST
ದೇವಾಲಯ ಮುಂಬದಿಯ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ

ಪ್ರತಿಕೂಲ ಹವಾಮಾನ: ನಾಗ್ಪುರದಲ್ಲಿ ಇಳಿದ ಬ್ರಿಟಿಷ್ ಏರ್‌ವೇಸ್‌ ವಿಮಾನ

Flight Diversion: ಲಂಡನ್‌ನಿಂದ ಹೈದರಾಬಾದ್‌ಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್‌ ವಿಮಾನವು ಪ್ರತಿಕೂಲ ಹವಾಮಾನದ ಕಾರಣದಿಂದ ನಾಗ್ಪುರ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಇಳಿಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದರು. ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಇಳಿಸಲಾಗಿದೆ.
Last Updated 25 ಫೆಬ್ರುವರಿ 2026, 0:42 IST
ಪ್ರತಿಕೂಲ ಹವಾಮಾನ: ನಾಗ್ಪುರದಲ್ಲಿ ಇಳಿದ ಬ್ರಿಟಿಷ್ ಏರ್‌ವೇಸ್‌ ವಿಮಾನ

ಇಂದು ಇಸ್ರೇಲ್‌ಗೆ ಪ್ರಧಾನಿ ಮೋದಿ ಭೇಟಿ: ದ್ವಿಪಕ್ಷೀಯ ಸಭೆ

ದ್ವಿಪಕ್ಷೀಯ ವ್ಯಾಪಾರ ಮತ್ತು ರಕ್ಷಣಾ ಸಹಕಾರವನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರದಿಂದ ಎರಡು ದಿನ ಇಸ್ರೇಲ್‌ಗೆ ಭೇಟಿ ನೀಡಲಿದ್ದಾರೆ. ಅಮೆರಿಕ ಮತ್ತು ಇರಾನ್‌ ನಡುವಿನ ಸಂಬಂಧ ಹದಗೆಡುತ್ತಿರುವುದು ಸೇರಿದಂತೆ ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಯ ನಡುವೆ ಭೇಟಿ ನೀಡಿದ್ದಾರೆ.
Last Updated 24 ಫೆಬ್ರುವರಿ 2026, 23:30 IST
ಇಂದು ಇಸ್ರೇಲ್‌ಗೆ ಪ್ರಧಾನಿ ಮೋದಿ ಭೇಟಿ: ದ್ವಿಪಕ್ಷೀಯ ಸಭೆ

ಎಸ್‌ಐಆರ್‌: ನ್ಯಾಯಾಂಗ ಅಧಿಕಾರಿಗಳ ನಿಯೋಜನೆಗೆ ಸುಪ್ರೀಂ ಕೋರ್ಟ್‌ ಅನುಮತಿ

Voter List Revision: ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ಪರಿಷ್ಕರಣೆಗಾಗಿ ಸಲ್ಲಿಕೆಯಾಗಿರುವ 50 ಲಕ್ಷ ದೂರುಗಳ ವಿಚಾರಣೆಗೆ ನ್ಯಾಯಾಂಗ ಅಧಿಕಾರಿಗಳನ್ನು ನಿಯೋಜಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
Last Updated 24 ಫೆಬ್ರುವರಿ 2026, 16:20 IST
ಎಸ್‌ಐಆರ್‌: ನ್ಯಾಯಾಂಗ ಅಧಿಕಾರಿಗಳ ನಿಯೋಜನೆಗೆ ಸುಪ್ರೀಂ ಕೋರ್ಟ್‌ ಅನುಮತಿ

ಗೌರವ್‌ ಗೊಗೊಯಿ ವಿರುದ್ಧ ಆರೋಪ: ಬಿಜೆಪಿ ಕ್ಷಮೆಯಾಚನೆಗೆ ಕಾಂಗ್ರೆಸ್‌ ಪಟ್ಟು

ಭಾರತ-ಫಿಲಿಪ್ಪೀನ್ಸ್‌ ಸಂಸದೀಯ ಸ್ನೇಹ ಗುಂಪಿನ ಮುಖ್ಯಸ್ಥರನ್ನಾಗಿ ನೇಮಕ
Last Updated 24 ಫೆಬ್ರುವರಿ 2026, 16:18 IST
ಗೌರವ್‌ ಗೊಗೊಯಿ ವಿರುದ್ಧ ಆರೋಪ: ಬಿಜೆಪಿ ಕ್ಷಮೆಯಾಚನೆಗೆ ಕಾಂಗ್ರೆಸ್‌ ಪಟ್ಟು
ADVERTISEMENT

ತಮಿಳುನಾಡಲ್ಲಿ ಹೊಸ ಪಕ್ಷದ ಹೆಸರು ಶೀಘ್ರ ಘೋಷಣೆ: ವಿ.ಕೆ.ಶಶಿಕಲಾ

V.K. Sasikala: ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಲಾಗುವುದು ಹಾಗೂ ಪಕ್ಷದ ಹೆಸರನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ವಿ.ಕೆ.ಶಶಿಕಲಾ ಘೋಷಿಸಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಚತುಷ್ಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ.
Last Updated 24 ಫೆಬ್ರುವರಿ 2026, 16:18 IST
ತಮಿಳುನಾಡಲ್ಲಿ ಹೊಸ ಪಕ್ಷದ ಹೆಸರು ಶೀಘ್ರ ಘೋಷಣೆ: ವಿ.ಕೆ.ಶಶಿಕಲಾ

ಓಎಂಸಿ ಗಣಿ ಅಕ್ರಮ: ಗಡಿ ಗುರುತಿಗೆ ಮತ್ತೆ ಆರು ವಾರಗಳ ಅವಕಾಶ ನೀಡಿದ ಸುಪ್ರೀಂ

OMC Mining Case: ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸುಧಾಂಶು ಧುಲಿಯಾ ನೇತೃತ್ವದ ಸಮಿತಿಗೆ ಮತ್ತೆ ಆರು ವಾರಗಳ ಕಾಲಾವಕಾಶವನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ನೀಡಿದೆ. ಸಮಿತಿಯು ಈಗಾಗಲೇ ತನ್ನ ಕಾರ್ಯ ಆರಂಭಿಸಿದೆ ಎಂದು ತಿಳಿಸಿದೆ.
Last Updated 24 ಫೆಬ್ರುವರಿ 2026, 16:08 IST
ಓಎಂಸಿ ಗಣಿ ಅಕ್ರಮ: ಗಡಿ ಗುರುತಿಗೆ ಮತ್ತೆ ಆರು ವಾರಗಳ ಅವಕಾಶ ನೀಡಿದ ಸುಪ್ರೀಂ

ಚುನಾವಣಾ ಆಯುಕ್ತರ ದುಂಡು ಮೇಜಿನ ಸಮ್ಮೇಳನ: ಇ.ಸಿ–ಎಸ್‌ಇಸಿ ಸಮನ್ವಯಕ್ಕೆ ನಿರ್ಧಾರ

EC SEC Coordination: ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಿಗೆ ಸಂಬಂಧಿಸಿದ ಕಾನೂನುಗಳೊಂದಿಗೆ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಸಂಬಂಧಿಸಿದ ಕಾನೂನುಗಳನ್ನು ಸಮನ್ವಯಗೊಳಿಸುವ ಸಂಬಂಧ ಜತೆಯಾಗಿ ಕೆಲಸ ಮಾಡಲು ಚುನಾವಣಾ ಆಯೋಗ ನಿರ್ಧರಿಸಿದೆ.
Last Updated 24 ಫೆಬ್ರುವರಿ 2026, 16:07 IST
ಚುನಾವಣಾ ಆಯುಕ್ತರ ದುಂಡು ಮೇಜಿನ ಸಮ್ಮೇಳನ: ಇ.ಸಿ–ಎಸ್‌ಇಸಿ ಸಮನ್ವಯಕ್ಕೆ ನಿರ್ಧಾರ
ADVERTISEMENT
ADVERTISEMENT
ADVERTISEMENT